ನವರಾತ್ರಿಗೆ ಶುಭಕೋರಿದ ಯದುವೀರ್ ಒಡೆಯರ್
ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ.
ಮೈಸೂರು (ಅ. 17): ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ. 'ಜಗನ್ಮಾತೆ ಚಾಮುಂಡೇಶ್ವರಿ ಎಲ್ಲರಿಗೂ ಆಯುಷ್ಯ, ಆರೋಗ್ಯವನ್ನು ದಯಪಾಲಿಸಲಿ. ಸಂಕಷ್ಟಗಳೆಲ್ಲವೂ ದೂರವಾಗಲಿ' ಎಂದು ಶುಭ ಕೋರಿದ್ದಾರೆ.