ನವರಾತ್ರಿಗೆ ಶುಭಕೋರಿದ ಯದುವೀರ್ ಒಡೆಯರ್

ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು (ಅ. 17): ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ. 'ಜಗನ್ಮಾತೆ ಚಾಮುಂಡೇಶ್ವರಿ ಎಲ್ಲರಿಗೂ ಆಯುಷ್ಯ, ಆರೋಗ್ಯವನ್ನು ದಯಪಾಲಿಸಲಿ. ಸಂಕಷ್ಟಗಳೆಲ್ಲವೂ ದೂರವಾಗಲಿ' ಎಂದು ಶುಭ ಕೋರಿದ್ದಾರೆ. 

Add Asianetnews Kannada as a Preferred SourcegooglePreferred

ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

Related Video