ಹೆಲಿಟೂರಿಸಂಗೆ ನೂರಾರು ಮರಗಳ ಮಾರಣಹೋಮ, ಮೈಸೂರಿನ ನಾಗರೀಕರಿಂದ ಭಾರೀ ವಿರೋಧ

ಹೆಲಿಟೂರಿಸಂ ಮೈಸೂರಿನಲ್ಲೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಉದ್ದೇಶಿತ ಹೆಲಿಟೂರಿಸಂಗೆ ಲಲಿತ್ ಮಹಲ್ ಬಳಿ ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. 

Share this Video
  • FB
  • Linkdin
  • Whatsapp

ಮೈಸೂರು (ಏ. 21): ಹೆಲಿಟೂರಿಸಂ ಮೈಸೂರಿನಲ್ಲೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಉದ್ದೇಶಿತ ಹೆಲಿಟೂರಿಸಂಗೆ ಲಲಿತ್ ಮಹಲ್ ಬಳಿ ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಇದರಿಂದ 170 ಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆಯಲಿದ್ದು ಸಾರ್ವಜನಿಕರು ವಿರೋಧಿಸುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ನೆಲಕಚ್ಚಿದ ಉತ್ತರ ಕನ್ನಡ ಪ್ರವಾಸೋದ್ಯಮ, ವರ್ತಕರು, ಡ್ರೈವರ್‌ಗಳು ಕಂಗಾಲು

Related Video