ಡೀಸಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿ, ನಗರ ಪಾಲಿಕೆ ಸದಸ್ಯನಿಂದ ಧರಣಿ

-ಕೊರೋನಾ ನಿಯಂತ್ರಣಕ್ಕೆ ಡೀಸಿ ಸಹಕರಿಸುತ್ತಿಲ್ಲ, ಆಯುಕ್ತೆ ಶಿಲ್ಪಾ ನಾಗ್ ಕಣ್ಣೀರು- ರೋಹಿಣಿ ಸಿಂಧೂರಿಯಿಂದ ದಬ್ಬಾಳಿಕೆ, ಕಿರುಕುಳ ಆರೋಪ- ರೋಹಿಣಿ ಸಿಂಧೂರಿ ವರ್ಗಾವಣೆಗೆ ಧರಣಿ

Share this Video
  • FB
  • Linkdin
  • Whatsapp

ಮೈಸೂರು (ಜೂ. 04): ಡೀಸಿರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿ ಎಂದು ನಗರ ಪಾಲಿಕೆ ಸದಸ್ಯ ಲೋಕೇಶ್ ಎಂಬುವವರು ಧರಣಿ ನಡೆಸುತ್ತಿದ್ದಾರೆ. ಇನ್ನೊಂದು ಕಡೆ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. 

Add Asianetnews Kannada as a Preferred SourcegooglePreferred

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯುರಿಟಿ ಗಾರ್ಡ್

Related Video