ಸಿದ್ದರಾಮಯ್ಯನವರೇ ಒಬ್ಬ ಭಯೋತ್ಪಾದಕ, ಅವರದ್ದೇ ತಾಲಿಬಾನ್ ಸಂಸ್ಕೃತಿ: ಕಟೀಲ್

'ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ. ಅವರದ್ದೇ ತಾಲಿಬಾನ್ ಸಂಸ್ಕೃತಿ. ಸಿದ್ದು ಸಿಎಂ ಆಗಿದ್ದಾಗಲೇ ರಾಜ್ಯದಲ್ಲೇ ಹೆಚ್ಚು ಕೊಲೆಗಳಾಗಿವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 29): ರಾಜ್ಯ ರಾಜಕೀಯದಲ್ಲಿ 'ತಾಲಿಬಾನ್' ವಾರ್ ಮುಂದುವರೆದಿದೆ. 'ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ. ಅವರದ್ದೇ ತಾಲಿಬಾನ್ ಸಂಸ್ಕೃತಿ. ಸಿದ್ದು ಸಿಎಂ ಆಗಿದ್ದಾಗಲೇ ರಾಜ್ಯದಲ್ಲೇ ಹೆಚ್ಚು ಕೊಲೆಗಳಾಗಿವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. 

Add Asianetnews Kannada as a Preferred SourcegooglePreferred

ತಾಲಿಬಾನ್‌ಗಳನ್ನು ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ಬಿಟ್ಟಿದ್ದೇ ಕಾಂಗ್ರೆಸ್: ಸಿ ಟಿ ರವಿ

Related Video