Chikkamagaluru : ಮುಖ್ಯವಾಹಿಯತ್ತ ಬರಲು ನಕ್ಸಲರ ಒಲವು, ವೇದಿಕೆಯೇ ಇಲ್ಲವಾಗಿದೆ

ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಫುಲ್ ಬ್ರೇಕ್ ಬಿದ್ದಿದೆ. ಮೂವರು ಭೂಗತ ನಕ್ಸಲರು ಶರಣಾಗತಿಯತ್ತ ಮನಸ್ಸು ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ನ. 17): ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ನಕ್ಸಲ್ (Naxal) ಚಟುವಟಿಕೆಗಳಿಗೆ ಫುಲ್ ಬ್ರೇಕ್ ಬಿದ್ದಿದೆ. ಮೂವರು ಭೂಗತ ನಕ್ಸಲರು ಶರಣಾಗತಿಯತ್ತ ಮನಸ್ಸು ಮಾಡಿದ್ದಾರೆ. ಆದರೆ ಶರಣಾಗತಿ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತನಾಡಲು ವೇದಿಕೆ ಇಲ್ಲದಂತಾಗಿದೆ. ಸಾವಿತ್ರಿ, ಲತಾ, ಹೊಸಗದ್ದೆ ಪ್ರಭಾ ಶರಣಾಗತಿಯತ್ತ ಮನಸ್ಸು ಮಾಡಿದ್ದಾರೆ. ಆದರೆ ವೇದಿಕೆಯೇ ಇಲ್ಲದಂತಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಟ್‌ಕಾಯಿನ್ ಹಗರಣ, 12 ಎಕ್ಸ್‌ಚೇಂಜ್ ಕಂಪನಿಗಳಿಗೆ ಸಿಸಿಬಿ ನೋಟಿಸ್

Related Video