
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಬಿಗಿ, ರಾತ್ರಿ 9 ರೊಳಗೆ ಅಂಗಡಿ ಮುಂಗಟ್ಟು ಬಂದ್
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮತ್ತಷ್ಟು ಬಿಗಿಯಾಗಿದೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಬೆಂಗಳೂರು (ಆ. 17): ನಗರದಲ್ಲಿ ನೈಟ್ ಕರ್ಫ್ಯೂ ಮತ್ತಷ್ಟು ಬಿಗಿಯಾಗಿದೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ. 9 ರ ಬಳಿಕ ಅಂಗಡಿಗಳನ್ನು ತೆರೆದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ