Asianet Suvarna News Asianet Suvarna News

Cabinet Expansion: ನಾಯಕತ್ವ ಬದಲಾವಣೆ ಇಲ್ಲ, ಬಿಜೆಪಿಗರಿಗೆ ಶಾ ಸಂದೇಶ ರವಾನೆ

ಪಕ್ಷದ ರಾಜ್ಯ ಮುಖಂಡರೊಂದಿಗಿನ ಎಲ್ಲ ಸಭೆಗಳನ್ನು ರದ್ದುಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಮಾತ್ರ ಪಾಲ್ಗೊಂಡಿದ್ದು ರಾಜ್ಯ ಬಿಜೆಪಿಯಲ್ಲಿ (BJP) ತೀವ್ರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು (ಮೇ. 04): ಪಕ್ಷದ ರಾಜ್ಯ ಮುಖಂಡರೊಂದಿಗಿನ ಎಲ್ಲ ಸಭೆಗಳನ್ನು ರದ್ದುಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಮಾತ್ರ ಪಾಲ್ಗೊಂಡಿದ್ದು ರಾಜ್ಯ ಬಿಜೆಪಿಯಲ್ಲಿ (BJP) ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ಮೋದಿ ವಿದೇಶದಿಂದ ಬಂದ ಬಳಿಕ ರಾಜ್ಯದಲ್ಲಿ ಸಂಪುಟ ಸರ್ಜರಿ?

‘ನೀವು ನಿರಾತಂಕವಾಗಿ ಉತ್ತಮ ಆಡಳಿತ ನೀಡುವತ್ತ ಗಮನಹರಿಸಿ. ಅಭಿವೃದ್ಧಿಯ ವೇಗ ಹೆಚ್ಚಿಸಿ. ಎಲೆಕ್ಷನ್‌, ರಾಜಕೀಯದಂತ ಬಾಕಿ ವಿಚಾರಗಳನ್ನು ನಮಗೆ ಬಿಡಿ. ಅವುಗಳನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Video Top Stories