ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

Related Video