Asianet Suvarna News Asianet Suvarna News

ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ: ಎಂಜಿನೀಯರ್ ಸ್ಷಷ್ಟನೆ

ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇವೆ ಎಂದು ಕಾವೇರಿ ನೀರಾವರಿ ಇಂಜಿನೀಯರ್ ವಿಜಯ್ ಕುಮಾರ್ ಹೇಳಿಕೆ ನೀಡಿದ್ಧಾರೆ. 

ಬೆಂಗಳೂರು (ಜು. 06): ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇವೆ ಎಂದು ಕಾವೇರಿ ನೀರಾವರಿ ಇಂಜಿನೀಯರ್ ವಿಜಯ್ ಕುಮಾರ್ ಹೇಳಿಕೆ ನೀಡಿದ್ಧಾರೆ. 

EXclusive: ಕೆಆರ್‌ಎಸ್ ಡ್ಯಾಂನಲ್ಲಿ ಗೇಟ್ ಬದಲಾವಣೆ ಕಾರ್ಯ ಜೋರು

'ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಮಾಹಿತಿ ನೀಡಲಾಗಿದೆ. ವಿವಾದ ಶುರುವಾದ ಬಳಿಕ ಪರಿಶೀಲನೆ ಮಾಡಿ ವರದಿ ನೀಡಿದ್ದೇವೆ. ಕೆಆರ್‌ಎಸ್ ಡ್ಯಾಂನಲ್ಲಿ ಗೇಟ್ ಬದಲಾವಣೆ ಕಾರ್ಯ ಮಾಡುತ್ತಿದ್ದೇವೆ' ಎಂದು ವಿಜಯ್ ಕುಮಾರ್ ಹೇಳಿಕೆ ನೀಡಿದ್ದಾರೆ. 

Video Top Stories