ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ: ಎಂಜಿನೀಯರ್ ಸ್ಷಷ್ಟನೆ
ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇವೆ ಎಂದು ಕಾವೇರಿ ನೀರಾವರಿ ಇಂಜಿನೀಯರ್ ವಿಜಯ್ ಕುಮಾರ್ ಹೇಳಿಕೆ ನೀಡಿದ್ಧಾರೆ.
ಬೆಂಗಳೂರು (ಜು. 06): ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ರೈತರು ಆತಂಕಪಡಬೇಕಾಗಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇವೆ ಎಂದು ಕಾವೇರಿ ನೀರಾವರಿ ಇಂಜಿನೀಯರ್ ವಿಜಯ್ ಕುಮಾರ್ ಹೇಳಿಕೆ ನೀಡಿದ್ಧಾರೆ.
EXclusive: ಕೆಆರ್ಎಸ್ ಡ್ಯಾಂನಲ್ಲಿ ಗೇಟ್ ಬದಲಾವಣೆ ಕಾರ್ಯ ಜೋರು
'ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಮಾಹಿತಿ ನೀಡಲಾಗಿದೆ. ವಿವಾದ ಶುರುವಾದ ಬಳಿಕ ಪರಿಶೀಲನೆ ಮಾಡಿ ವರದಿ ನೀಡಿದ್ದೇವೆ. ಕೆಆರ್ಎಸ್ ಡ್ಯಾಂನಲ್ಲಿ ಗೇಟ್ ಬದಲಾವಣೆ ಕಾರ್ಯ ಮಾಡುತ್ತಿದ್ದೇವೆ' ಎಂದು ವಿಜಯ್ ಕುಮಾರ್ ಹೇಳಿಕೆ ನೀಡಿದ್ದಾರೆ.