Asianet Suvarna News Asianet Suvarna News

ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿಲ್ಲ; ಕೊಲ್ಲೂರು ದೇಗುಲ ಖಾಲಿ ಖಾಲಿ..!

ಲಾಕ್‌ಡೌನ್ ಮುಗಿದು ರಾಜ್ಯಾದ್ಯಂತ ಅನ್‌ಲಾಕ್ ಆಗಿದ್ದು, ರಾಜ್ಯದ ಬೇರೆ ಬೇರೆ ಚಿತ್ರಣ ಹೇಗಿದೆ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ನಡೆಸಿದೆ. ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಮುಕಾಂಬಿಕಾ ದೇವಸ್ಥಾನ ಯಾವಾಗಲೂ ಭಕ್ತರಿಂದ ತುಂಬಿ ತುಳುಕುತ್ತಿತ್ತು. ಆದರೆ ಕೊರೊನಾ ಲಾಕ್‌ಡೌನ್ ಬಳಿಕ ಭಕ್ತರು ವಿರಳ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾರಾಂತ್ಯಗಳಲ್ಲೂ ಅಷ್ಟಾಗಿ ಭಕ್ತರು ಕಂಡು ಬಂದಿಲ್ಲ. ಕೊಲ್ಲೂರು ದೇವಸ್ಥಾನದಲ್ಲಿ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 14): ಲಾಕ್‌ಡೌನ್ ಮುಗಿದು ರಾಜ್ಯಾದ್ಯಂತ ಅನ್‌ಲಾಕ್ ಆಗಿದ್ದು, ರಾಜ್ಯದ ಬೇರೆ ಬೇರೆ ಚಿತ್ರಣ ಹೇಗಿದೆ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ನಡೆಸಿದೆ. ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಮುಕಾಂಬಿಕಾ ದೇವಸ್ಥಾನ ಯಾವಾಗಲೂ ಭಕ್ತರಿಂದ ತುಂಬಿ ತುಳುಕುತ್ತಿತ್ತು. ಆದರೆ ಕೊರೊನಾ ಲಾಕ್‌ಡೌನ್ ಬಳಿಕ ಭಕ್ತರು ವಿರಳ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾರಾಂತ್ಯಗಳಲ್ಲೂ ಅಷ್ಟಾಗಿ ಭಕ್ತರು ಕಂಡು ಬಂದಿಲ್ಲ. ಕೊಲ್ಲೂರು ದೇವಸ್ಥಾನದಲ್ಲಿ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ..! 

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಭಕ್ತರ ಭೇಟಿ ವಿರಳ, ಹೀಗಿತ್ತು ಮೊದಲ ದಿನ