Asianet Suvarna News Asianet Suvarna News

ಇಂದು ಬಸ್‌ ಬಂದ್‌, ಪ್ರಯಾಣಿಕರೇ ಬಸ್ ನಂಬಿ ಹೊರಬರಬೇಡಿ!

ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಬೆಂಗಳೂರು (ಏ. 07): ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಹಾಗಾಗಿ ಇಂದು ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರೇ, ಬಸ್ ಇರತ್ತೆ ಅಂತ ರಸ್ತೆಗಿಳಿದರೆ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮನೆಯಲ್ಲೇ ಇರುವುದು ಒಳಿತು. 
 

Video Top Stories