Asianet Suvarna News Asianet Suvarna News

ರಾಜ್ಯದಲ್ಲಿ ಕೈ ಮೀರುತ್ತಿದೆ ಕೊರೊನಾ ಸ್ಥಿತಿ, ಇಂದು ಸಿಎಂ ತುರ್ತು ಸಭೆ

ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳ ಕಠಿಣ ಪಾಲನೆಗೆ  ಹಾಗೂ ಲಸಿಕಾ ಅಭಿಯಾನಕ್ಕೆ ಇನ್ನಷ್ಟು ವೇಗ ನೀಡುವ ಬಗ್ಗೆ ಸಿಎಂ ಯಡಿಯೂರಪ್ಪ ಇಂದು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.  

First Published Mar 15, 2021, 10:42 AM IST | Last Updated Mar 15, 2021, 10:42 AM IST

ಬೆಂಗಳೂರು (ಮಾ, 15): ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳ ಕಠಿಣ ಪಾಲನೆಗೆ  ಹಾಗೂ ಲಸಿಕಾ ಅಭಿಯಾನಕ್ಕೆ ಇನ್ನಷ್ಟು ವೇಗ ನೀಡುವ ಬಗ್ಗೆ ಸಿಎಂ ಯಡಿಯೂರಪ್ಪ ಇಂದು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.  ಸಂಜೆ 5 ಗಂಟೆಗೆ ವಿಕಾಸಸೌಧದಲ್ಲಿ ಸಭೆ ನಡೆಯಲಿದೆ. 

ಸಂತ್ರಸ್ತ ಯುವತಿ ಹೇಳಿಕೆ ಮೇಲೆ ನಿಂತಿದೆ ಸಾಹುಕಾರ್ ಬಂಧನ ಭವಿಷ್ಯ..!

 

Video Top Stories