
ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು
ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು.
ಬೆಂಗಳೂರು (ಜ. 15): ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು. ಇದು ಮಹಾ ವಿಪತ್ತಿನ ಮುನ್ಸೂಚನೆ. 2021 ಮತ್ತಷ್ಟು ಸಂಕಷ್ಟಗಳನ್ನು ತಂದಿಡಲಿದೆ. ಯುದ್ಧ ಸಂಭವಿಸಬಹುದು. ಸಾವು- ನೋವು ಸಂಭವಿಸಬಹುದು. ಮಹಾರುದ್ರಯಾಗದಿಂದ ಇದಕ್ಕೆ ಪರಿಹಾರ ಕಂಡುಕೊಳ್ಳೋಣ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತರು ಹೇಳಿದ್ಧಾರೆ.
Add Asianetnews Kannada as a Preferred Source

ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯದ ಮುನ್ಸೂಚನೆ : ಪ್ರಧಾನ ಅರ್ಚಕರು