Asianet Suvarna News Asianet Suvarna News

ಕೊರೋನಾ ಸಾವಿನ ಸಂಖ್ಯೆ ಸುಳ್ಳು ಆರೋಪಕ್ಕೆ ಸುಧಾಕರ್ ಖಡಕ್ ಪ್ರತಿಕ್ರಿಯೆ

ರಾಜ್ಯ ಸರ್ಕಾರವು ಕೊರೋನಾದಿಂದ ಸಾವನ್ನಪ್ಪುವವರ  ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ. ಸಾವಿನ ಲೆಕ್ಕ ಸುಳ್ಳು ಆರೋಪಗಳ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.01): ರಾಜ್ಯ ಸರ್ಕಾರವು ಕೊರೋನಾದಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ.

ಲಾಕ್‌ಡೌನ್‌ ವಿಸ್ತರಣೆ ಆಗುತ್ತೋ? ಇಲ್ವೋ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸುಧಾಕರ್ 

ಸಾವಿನ ಲೆಕ್ಕ ಸುಳ್ಳು ಆರೋಪಗಳ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.