Asianet Suvarna News Asianet Suvarna News

Covid Pandemic: ರಾಜ್ಯ ಲಾಕ್‌ಡೌನ್ ಆಗುತ್ತಾ? ಸ್ಪಷ್ಟನೆ ಕೊಟ್ಟ ಸಿಎಂ ಬೊಮ್ಮಾಯಿ

ಶಿಕ್ಷಣ ಸಂಸ್ಥೆ ಹಾಗೂ ಹಾಸ್ಟೆಲ್‌ಗಳಲ್ಲಿ ಕೊರೋನಾ ಸ್ಫೋಟವಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಲಾಕ್‌ಡೌನ್ ಭಯ ಶುರುವಾಗಿದೆ. ಇನ್ನೂ ಈ ಲಾಕ್‌ಡೌನ್‌ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.

ದಾವಣೆಗೆರೆ, (ನ.29): ರಾಜ್ಯದಲ್ಲೂ ಕೊರೋನಾ ರೂಪಾಂತರಿ ಒಮಿಕ್ರಾನ್ (Omicron)​ ಆತಂಕ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಹೈ ಅಲರ್ಟ್​ ಮಾಡಲಾಗಿದೆ. 

Covid Among Students : ರಾಜ್ಯದಲ್ಲಿ ಮತ್ತೆ ಶಾಲೆಗಳು ಬಂದ್ ಆಗುತ್ತಾ..?

ಅದರಲ್ಲೂ ಶಿಕ್ಷಣ ಸಂಸ್ಥೆ ಹಾಗೂ ಹಾಸ್ಟೆಲ್‌ಗಳಲ್ಲಿ ಕೊರೋನಾ ಸ್ಫೋಟವಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಲಾಕ್‌ಡೌನ್ ಭಯ ಶುರುವಾಗಿದೆ. ಇನ್ನೂ ಈ ಲಾಕ್‌ಡೌನ್‌ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.
 

Video Top Stories