ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು(ಜು.31): ಕೊರೋನಾ ವೈರಸ್ ಜನ ಸಾಮಾನ್ಯರು ಮಾತ್ರವಲ್ಲ ಹಬ್ಬ ಹರಿದಿನಗಳಿಗೂ ಇದರ ಎಫೆಕ್ಟ್ ತಟ್ಟಲಾರಂಭಿಸಿದೆ. ಈ ಬಾರಿ ಗೌರಿ ಗಣೇಶ ಮೂರ್ತಿಗಳನ್ನು ಕೆರೆ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ನಾಳೆ ಪ್ರಧಾನಿ ಮೋದಿ ಭಾಷಣ, ಸೆಕ್ಸ್ ವರ್ಕರ್ ಮಕ್ಕಳಿಗೆ ಉಚಿತ ಶಿಕ್ಷಣ; ಜು.31ರ ಟಾಪ್ 10 ಸುದ್ದಿ!

ಸಾರ್ವಜನಿಕವಾಗಿ ಪ್ರಾಣಿ ವಧೆ ಹಾಗೂ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆಯಾ ಹಬ್ಬಗಳು ಕುಟುಂಬಕ್ಕೆ ಸೀಮಿತವಾಗಿರಲಿ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video