ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ. ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು

Related Video