ಕೆರೆ ಕಟ್ಟೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ. ಬೆಳಗಾವಿ ತಾ. ಬೆಂಡಿಗೇರಿ ಬಳಿ ಕೆರೆ ಕಟ್ಟೆ ಒಡೆದು ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಹಿಂದೆಯೇ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದರು. ಮನವಿ ಮಾಡಿಕೊಂಡಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 09): ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ. ಬೆಳಗಾವಿ ತಾ. ಬೆಂಡಿಗೇರಿ ಬಳಿ ಕೆರೆ ಕಟ್ಟೆ ಒಡೆದು ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಹಿಂದೆಯೇ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದರು. ಮನವಿ ಮಾಡಿಕೊಂಡಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಗ್ನಿಶಾಮಕ ಸಿಬ್ಬಂದಿಯಿಂದ ಪ್ರವಾಹದಿಂದ ಸಿಲುಕಿದ್ದ 40 ಕೋತಿಗಳ ರಕ್ಷಣೆ

Related Video