ಕರ್ನಾಟಕದಲ್ಲಿ ಹೊಸ ತಳಿ ವೈರಸ್ ಆತಂಕ: ಮಹತ್ವದ ಸಭೆ ಕರೆದ ಸಿಎಂ
ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಅಧಿಕಾರಿಗಳ ಸಭೆ ನಡೆಸಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ಸೋಮವಾರ ಒಂದು ಮಹತ್ವದ ಸಭೆ ಕರೆದಿದ್ದಾರೆ.
ಬೆಂಗಳೂರು, (ನ.27): ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ.
covid19 Omicron: ಒಮಿಕ್ರಾನ್ ವೈರಸ್, ಕರ್ನಾಟಕದಲ್ಲಿ ಮತ್ತೆ ಕಠಿಣ ನಿಯಮ ಜಾರಿ
ಈ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಅಧಿಕಾರಿಗಳ ಸಭೆ ನಡೆಸಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ಸೋಮವಾರ ಒಂದು ಮಹತ್ವದ ಸಭೆ ಕರೆದಿದ್ದಾರೆ.