ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ: ಸಿದ್ದರಾಮಯ್ಯ

'ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ. ಈಗ ಲಿಂಗಾಯತ ಸಮುದಾಯಕ್ಕೂ ನಿಗಮ ಮಾಡಿದ್ರಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 17): 'ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ. ಈಗ ಲಿಂಗಾಯತ ಸಮುದಾಯಕ್ಕೂ ನಿಗಮ ಮಾಡಿದ್ರಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

'ಇವರೊಬ್ಬರಿಗೆ ಮಾಡಿದ ಕೂಡಲೇ ಬೇರೆಯವರು ಕೇಳುತ್ತಾರೆ. ಬಡತನದಲ್ಲಿ ಇರುವ ಸಮುದಾಯಗಳು ಬಹಳಷ್ಟು ಇವೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಸಂಪತ್ ರಾಜ್ ಬಂಧನದಿಂದ ಪಿತೂರಿ ಮಾಡಿದವರ ಇನ್ನಷ್ಟು ಸಾಕ್ಷಿ ಸಿಗಲಿದೆ: ಬೊಮ್ಮಾಯಿ

Related Video