ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.21): ಪಾದರಾಯನಪುರ ಗಲಭೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದ್ದ 150ಕ್ಕೂ ಅಧಿಕ ಮಂದಿಯನ್ನು ನಗರದ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್..!

ಇದೇ ವೇಳೆ ಈ ಗಲಭೆಯಲ್ಲಿ ಕಾಣದ ಕೈಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Related Video