Asianet Suvarna News Asianet Suvarna News

ಧರ್ಮದ ಪ್ರಶ್ನೆಯೇ ಇಲ್ಲ, ಪಾದರಾಯನಪುರದಲ್ಲಿ ಗಲಾಟೆ ಮಾಡಿದವರನ್ನು ಬಿಡ್ಬಾರ್ದು: ಎಚ್‌ಡಿಕೆ

ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯರು, ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೂಂಡಾಗಿರಿ ನಡೆಸಿದವ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಘಟನೆ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. 

 

ಬೆಂಗಳೂರು (ಏ. 20): ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯರು, ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೂಂಡಾಗಿರಿ ನಡೆಸಿದವ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಘಟನೆ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. 

ಪಾದರಾಯನಪುರ ದುಷ್ಕೃತ್ಯದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ

Video Top Stories