Asianet Suvarna News Asianet Suvarna News

ಪಾದರಾಯನಪುರ ಗಲಾಟೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಕಾರ್ಪೋರೇಟರ್ ಇಮ್ರಾನ್ ಪಾಷಾ

ಪಾದರಾಯನ ಪುರ ಗಲಾಟೆ ಬಗ್ಗೆ ಇದೀಗ ಎಲ್ಲೆಡೆ ವ್ಯಾಪಕ ಚರ್ಚೆ ಶುರುವಾಗಿದೆ. ಶಾಸಕ ಜಮೀರ್ ಅಹ್ಮದ್ ಅಸಡ್ಡೆ ಹೇಳಿಕೆಯನ್ನು ಮಾಧ್ಯಮಗಳು ಪ್ರಶ್ನಿಸಿದ ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿದರು. ಇನ್ನು ಆ ಭಾಗದ ಕಾರ್ಪೋರೇಟರ್ ಇಮ್ರಾನ್ ಪಾಷಾ ಕೂಡಾ ಸುವರ್ಣ ನ್ಯೂಸ್ ಪ್ರಶ್ನೆಗೆ ಉತ್ತರಿಸಲಾಗದೇ ತಪ್ಪಿಸಿಕೊಳ್ಳಲು ಮುಂದಾದಾಗಲೂ ಅವರನ್ನು ಬಿಡಲಿಲ್ಲ.  ಇಡೀ ಘಟನೆ ಬಗ್ಗೆ ಇಮ್ರಾನ್ ಪಾಷಾ ಪ್ರತಿಕ್ರಿಯೆ ಇದು! 

ಬೆಂಗಳೂರು (ಏ. 20): ಪಾದರಾಯನ ಪುರ ಗಲಾಟೆ ಬಗ್ಗೆ ಇದೀಗ ಎಲ್ಲೆಡೆ ವ್ಯಾಪಕ ಚರ್ಚೆ ಶುರುವಾಗಿದೆ. ಶಾಸಕ ಜಮೀರ್ ಅಹ್ಮದ್ ಅಸಡ್ಡೆ ಹೇಳಿಕೆಯನ್ನು ಮಾಧ್ಯಮಗಳು ಪ್ರಶ್ನಿಸಿದ ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿದರು. ಇನ್ನು ಆ ಭಾಗದ ಕಾರ್ಪೋರೇಟರ್ ಇಮ್ರಾನ್ ಪಾಷಾ ಕೂಡಾ ಸುವರ್ಣ ನ್ಯೂಸ್ ಪ್ರಶ್ನೆಗೆ ಉತ್ತರಿಸಲಾಗದೇ ತಪ್ಪಿಸಿಕೊಳ್ಳಲು ಮುಂದಾದಾಗಲೂ ಅವರನ್ನು ಬಿಡಲಿಲ್ಲ.  ಇಡೀ ಘಟನೆ ಬಗ್ಗೆ ಇಮ್ರಾನ್ ಪಾಷಾ ಪ್ರತಿಕ್ರಿಯೆ ಇದು! 

ಪಾದರಾಯನಪುರ ಘಟನೆಗೆ ಜಮಿರ್ ಅಹ್ಮದ್ ಕಾರಣ: ಪ್ರಮೋದ್‌ ಮುತಾಲಿಕ್‌