ಪಂಚಮಸಾಲಿ ಫೈಟ್‌: ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ| ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರ| ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು| ನಿವೃತ್ತ ನ್ಯಾಯಾಧೀಶರ ಸಮಿತಿ ನಾವು ಒಪ್ಪುವುದಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ| 

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.05): ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಸಧ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೌದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ, ಆದ್ರೆ ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರಕ್ಕೆ ಬರಲಾಗಿದೆ.

Add Asianetnews Kannada as a Preferred SourcegooglePreferred

ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

ನಮ್ಮ ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು. ನಿವೃತ್ತ ನ್ಯಾಯಾಧೀಶರ ಸಮಿತಿಯನ್ನ ನಾವು ಒಪ್ಪುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಸ್ಪಷ್ಟಪಡಿಸಿದ್ದಾರೆ. 

Related Video