
‘ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ’
ಪರಮೇಶ್ವರ್ ಪಿಎ ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ. ರಮೇಶ್ ಸಾವಿಗೆ ಬೇರೆ ಕಾರಣಗಳಿವೆ. ಅದಕ್ಕೆ ಪರಮೇಶ್ವರ್ ಉತ್ತರಿಸಲಿ. ಆತನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ರಮೇಶ್ ಸಾವಿಗೆ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ ರೇಣುಕಾಚಾರ್ಯ.
ಪರಮೇಶ್ವರ್ ಪಿಎ ರಮೇಶ್ ಸಾವು ಸಹಜವಲ್ಲ, ಆತನನ್ನು ಮುಗಿಸಲಾಗಿದೆ. ರಮೇಶ್ ಸಾವಿಗೆ ಬೇರೆ ಕಾರಣಗಳಿವೆ. ಅದಕ್ಕೆ ಪರಮೇಶ್ವರ್ ಉತ್ತರಿಸಲಿ. ಆತನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ರಮೇಶ್ ಸಾವಿಗೆ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ ರೇಣುಕಾಚಾರ್ಯ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ