ಒಂದು ಕಳ್ಳದಾರಿ ಮುಚ್ಚಿದರೆ ಮತ್ತೊಂದು; ಬೆಂಗ್ಳೂರಿಗೆ ಕಾದಿದೆ ಆಪತ್ತು!

  • ಹೊರರಾಜ್ಯದಿಂದ ಬರುವವರಿಗೆ ಪ್ರವೇಶ ನಿಷಿದ್ಧ
  • ಅದಾಗ್ಯೂ ತಮಿಳುನಾಡಿನಿಂದ ಬೆಂಗಳೂರಿಗೆ ಎಂಟ್ರಿ
  • ಕಳ್ಳದಾರಿಗಳಿಂದ ಎಂಟ್ರಿ ಕೊಡ್ತಿರುವ ತಮಿಳುನಾಡು ಜನ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ 24): ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೊರರಾಜ್ಯದಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅದಾಗ್ಯೂ ತಮಿಳುನಾಡಿನಿಂದ ಜನ ಕಳ್ಳದಾರಿಯ ಮೂಲಕ ಬೆಂಗಳೂರಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ದಾರಿ ಮುಚ್ಚಿದರೆ, ಜನ ಮತ್ತೊಂದು ದಾರಿ ಮೂಲಕ ಪ್ರವೇಶ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!...<br/><br/>ಕ್ವಾರಂಟೈನ್‌ನಲ್ಲಿದ್ದ ಮಹಿಳೆ ಎಸ್ಕೇಪ್, ಮಹಾರಾಷ್ಟ್ರ ಲಿಂಕ್ ಬೇರೆ!

"

Related Video