ನೇಮಕ ಮಾಡಿದ್ದ ಸರ್ಕಾರದಿಂದಲೇ ತಡೆ: ಖಡಕ್ ಅಧಿಕಾರಿಗೆ ಬೆದರಿದ್ರಾ ಮಂಡ್ಯ ರಾಜಕೀಯ ನಾಯಕರು?

ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು. ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.22): ರಾಜ್ಯ ಸರ್ಕಾರ ಮೊನ್ನೆಯಷ್ಟೇ 9 ಮಂದಿ ಐಪಿಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿತ್ತು. ಅದರಲ್ಲಿ ಮಂಡ್ಯ ಎಸ್‌ಪಿ ಸ್ಥಾನ ಕೂಡಾ ಒಂದು. ಅದರಂತೆ ಮಂಡ್ಯ ಎಸ್‌ಪಿಯಾಗಿ ಸುಮನ್‌.ಡಿ.ಪನ್ನೇಕರ್‌ ಅಧಿಕಾರ ಸ್ವೀಕರಿಸಬೇಕಿತ್ತು.

Add Asianetnews Kannada as a Preferred SourcegooglePreferred

ಬೊಮ್ಮಾಯಿ ಸಿಎಂ ಆದ ಬಳಿಕ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ IAS ಅಧಿಕಾರಿಗಳ ವರ್ಗಾವಣೆ

ಆದ್ರೆ, ಇನ್ನೂ 2 ದಿನ ಅಧಿಕಾರ ವಹಿಸಕೊಳ್ಳದಂತೆ ಸರ್ಕಾರದ ಡಿಪಿಎಆರ್‌ ವಿಭಾಗ ಮೌಖಿಕ ಸೂಚನೆ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ನೇಮಕ ಮಾಡಿದ್ದ ಸರ್ಕಾರವೇ ಈಗ ತಡೆಹಿಡಿದಿದೆ. ಇದ್ರ ಹಿಂದೆ ರಾಜಕೀಯ ನಾಯಕರ ಕೈವಾಡದ ಶಂಕೆ ಹೊಗೆಯಾಡ್ತಿದೆ.

Related Video