Asianet Suvarna News Asianet Suvarna News

ಕೋವಿಡ್ ನಿಯಂತ್ರಿಸಲು ರಾಜ್ಯಕ್ಕೆ ಕೇಂದ್ರದಿಂದ ಸಂಪೂರ್ಣ ಸಹಕಾರ: ಮೋದಿ

ಕೊರೊನಾ ನಿಯಂತ್ರಣದತ್ತ ಪ್ರಧಾನಿ ಮೋದಿ ಗಮನ ನೀಡಿದ್ದಾರೆ. ರಾಜ್ಯ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿಸಿಎಂ ಡಾ. ಅಶ್ವಥ್ ನಾರಾಯಣ್, ಡಾ. ಸುಧಾಕರ್ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದಾರೆ. 

ಬೆಂಗಳೂರು (ಆ. 11): ಕೊರೊನಾ ನಿಯಂತ್ರಣದತ್ತ ಪ್ರಧಾನಿ ಮೋದಿ ಗಮನ ನೀಡಿದ್ದಾರೆ. ರಾಜ್ಯ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿಸಿಎಂ ಡಾ. ಅಶ್ವಥ್ ನಾರಾಯಣ್, ಡಾ. ಸುಧಾಕರ್ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದಾರೆ. 

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಲಾಯಿತು. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ಸಹಕಾರ ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ. 

ಕೊರೊನಾ ನಿಯಂತ್ರಣ: ಮೋದಿಗೆ ಶೇ. 74 ಜನ ಮೆಚ್ಚುಗೆ!

Video Top Stories