Asianet Suvarna News Asianet Suvarna News

ಹಿರೇನಾಗವಲ್ಲಿ ಕ್ರಷರ್‌ ದುರಂತ: ಮೃತರ ಕುಟುಂಬಕ್ಕೆ ಪಿಎಂ ಮೋದಿ ಸಾಂತ್ವನ

ಚಿಕ್ಕಬಳ್ಳಾಪುರ  ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ. 

ಚಿಕ್ಕಬಳ್ಳಾಪುರ (ಫೆ. 23): ಇಲ್ಲಿನ ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ. 'ಘಟನೆಯಿಂದ ಬಹಳ ನೋವಾಗಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ಟ್ವೀಟ್ ಮಾಡಿದ್ದಾರೆ. 

ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್ : ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ

Video Top Stories