Asianet Suvarna News Asianet Suvarna News

ಪೊಲೀಸರಿಂದ ಚಿನ್ನದಂಗಡಿ ಮಾಲಿಕರಿಗೆ ಕಿರುಕುಳ: ಗೃಹ ಸಚಿವರನ್ನು ಭೇಟಿಯಾದ ಶರವಣ

ಪೊಲೀಸರಿಂದ ಜ್ಯುವೆಲ್ಲರಿ ಶಾಪ್ ಮಾಲಿಕರಿಗೆ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜೆಡಿಎಸ್ ನಾಯಕ ಶರವಣ, ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು (ಸೆ. 07): ಪೊಲೀಸರಿಂದ ಜ್ಯುವೆಲ್ಲರಿ ಶಾಪ್ ಮಾಲಿಕರಿಗೆ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜೆಡಿಎಸ್ ನಾಯಕ ಶರವಣ, ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿದ್ದಾರೆ.

'ಕದ್ದ ಚಿನ್ನ ರಿಕವರಿ ನೆಪದಲ್ಲಿ ಅಂಗಡಿ ಮಾಲಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಈ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ' ಎಂದು ಶರವಣ ಹೇಳಿದ್ದಾರೆ. 

Video Top Stories