Asianet Suvarna News Asianet Suvarna News

ಮಹಿಳಾ ಹೋರಾಟಗಾರ್ತಿ ಮೇಲೆ ಪೊಲೀಸರ ದರ್ಪ; ಮಳವಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನ

ವ್ಯಾಪಾರಿಗಳ ಪರ ನಿಂತ ಮಹಿಳಾ ಹೋರಾಟಗಾರ್ತಿ ಮೇಲೆ ಪೋಲಿಸರು ದರ್ಪ ತೋರಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. 
 

ಬೆಂಗಳೂರು (ಜು. 28): ವ್ಯಾಪಾರಿಗಳ ಪರ ನಿಂತ ಮಹಿಳಾ ಹೋರಾಟಗಾರ್ತಿ ಮೇಲೆ ಪೋಲಿಸರು ದರ್ಪ ತೋರಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. 

ಮಳವಳ್ಳಿ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ ಅಂತ ಪೊಲೀಸರು ಹೇಳಿದ್ದಾರೆ. ವ್ಯಾಪಾರಿಗಳ ಪರ ನಿಂತು ಮಹಿಳೆ ಮಾತನಾಡಿದ್ದು ಅವರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅಲ್ಲಿ ನಡೆದಿದ್ದೇನು ಎಂಬುದರ ಬಗ್ಗೆ ಜನವಾದಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ದೇವಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಬಿಬಿಎಂಪಿ ಕೌನ್ಸಿಲ್‌ನಲ್ಲಿ 'ಆಂಬಬುಲೆನ್ಸ್‌'ಗಾಗಿ ಬಿಜೆಪಿ ಜೆಡಿಎಸ್ ಬಿಗ್ ಫೈಟ್