Asianet Suvarna News Asianet Suvarna News

ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ರಾಜಕೀಯ ಪಿತೂರಿ..?

ಮೇ.02ರಂದು ಸಚಿವ ಗೋವಿಂದ ಕಾರಜೋಳ ಕಲಬುರಗಿಗೆ ಭೇಟಿ ನೀಡಿದ್ದರು. ಈ ವೇಳೆ ಕಂಟೈನ್ಮೆಂಟ್ ಏರಿಯಾಗೂ ಡಿಸಿಎಂ ಭೇಟಿ ನೀಡಿದ್ದರು. ಆಗ ಸ್ಥಳೀಯ ಮುಸ್ಲಿಂ ಯುವಕರು ಕಾರಜೋಳ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ಬಂದಿದ್ದರು.

ಕಲಬುರಗಿ(ಮೇ.07): ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಗೋವಿಂದ ಕಾರಜೋಳ ಜಿಲ್ಲೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮಾಡಿದ್ದೇ ಅವರಿಗೆ ಸಂಕಷ್ಟ ತಂದಿಟ್ಟಿದೆಯಾ? ಈ ಕಾರಣಕ್ಕಾಗಿಯೇ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಲಾಗುತ್ತಿದೆಯಾ ಎನ್ನುವ ಅನುಮಾನ ಶುರುವಾಗಿದೆ. 

ಮೇ.02ರಂದು ಸಚಿವ ಗೋವಿಂದ ಕಾರಜೋಳ ಕಲಬುರಗಿಗೆ ಭೇಟಿ ನೀಡಿದ್ದರು. ಈ ವೇಳೆ ಕಂಟೈನ್ಮೆಂಟ್ ಏರಿಯಾಗೂ ಡಿಸಿಎಂ ಭೇಟಿ ನೀಡಿದ್ದರು. ಆಗ ಸ್ಥಳೀಯ ಮುಸ್ಲಿಂ ಯುವಕರು ಕಾರಜೋಳ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ಬಂದಿದ್ದರು.

ಇಂದು ಸಂಜೆ 6 ಗಂಟೆಗೆ KSRTC ಉಚಿತ ಬಸ್ ಸೇವೆ ಅಂತ್ಯ..!

ಇದಷ್ಟೇ ಅಲ್ಲದೇ ಅಧಿಕಾರಿಗಳ ಕೆಲಸಕ್ಕೂ ಅಡ್ಡಿಪಡಿಸಿದ್ದರು. ಇದು ಕೆಲಕಾಲ ಗೊಂದಲಕ್ಕೂ ಎಡೆ ಮಾಡಿಕೊಟ್ಟಿತ್ತು. ಆದರೆ ಇದೀಗ ಆ ಗಲಾಟೆಯಲ್ಲಿ ವಿಪಕ್ಷಗಳ ಪಿತೂರಿಯ ವಾಸನೆ ಕೇಳಿ ಬರುತ್ತಿದೆ. ಈ ಕುರಿತಾದ ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.