Asianet Suvarna News Asianet Suvarna News

ಲಾಕ್‌ಡೌನ್‌ ಎಫೆಕ್ಟ್‌: ಭಾರತದಲ್ಲಿ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆ

ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ವಿರೋಧಿಸಿ ದಾಂಧಲೆ|ರೈಲುಗಳಲ್ಲಿ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನಕ್ಕೆ ರೈಲ್ವೆ ಇಲಾಖೆ ಅಸ್ತು| ಕೋವಿಡ್‌ ಕಾರ್ಯನಿರ್ವಹಣೆ ವೇಳೆ ಅಂಗನವಾಡಿ ಕಾರ್ಯಕರ್ತೆ ಸಾವು|

ಬೆಂಗಳೂರು(ಮೇ.21): ಲಾಕ್‌ಡೌನ್‌ನಿಂದ ಭಾರತದಲ್ಲಿ ವಾಯುಮಾಲಿನ್ಯ ಶೇ. ರಷ್ಟು ಇಳಿಕೆಯಾದೆ: ರಾಷ್ಟ್ರೀಯ ಹವಾಮಾನ ಬದಲಾವಣೆ ಅಧ್ಯಯನದಿಂದ ವರದಿ ಬಹಿರಂಗ

* ರಾಜ್ಯದಲ್ಲಿ ದಿನೇ ದಿನೆ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗುತ್ತಿದೆ. ಶಿವಮೊಗ್ಗದ ಬಾಪೂಜಿ ನಗರದಲ್ಲಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್‌ ವಿರೋಧಿಸಿ ದಾಂಧಲೆ.

* ಅನಾರೋಗ್ಯದಿಂದ ಸಾವನ್ನಪ್ಪಿದ ಯುವಕನ ಶವ ಸಾಗಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ನಿರಾಕರಣೆ

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

* ಕೋವಿಡ್‌ ಕಾರ್ಯನಿರ್ವಹಣೆ ವೇಳೆ ಅಂಗನವಾಡಿ ಕಾರ್ಯಕರ್ತೆ ಸಾವು, ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಅಪಘಾತಕ್ಕೆ ಪ್ರಭಾವತಿ ಸಾವು

* ಕೊರೋನಾದಿಂದ ನಲುಗಿದ್ದ ಚನ್ನಪಟ್ಟಣದ ಬೊಂಬೆಗಳಿಗೆ ಇದೀಗ ಫುಲ್‌ ಡಿಮ್ಯಾಂಡ್‌- ರೈಲುಗಳಲ್ಲಿ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನಕ್ಕೆ ರೈಲ್ವೆ ಇಲಾಖೆ ಅಸ್ತು
 

Video Top Stories