Asianet Suvarna News Asianet Suvarna News

ಬಿಜೆಪಿ - ಜನಸೇನಾ ಮೈತ್ರಿ?ಪವನ್ ಕಲ್ಯಾಣ್ ಜೊತೆ ಮಾತುಕತೆಗೆ ಕನ್ನಡಿಗರ ಸಾರಥ್ಯ..!

ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ. 

ಬೆಂಗಳೂರು (ಜ. 17): ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ.  

ತೆಲುಗು ಸೂಪರ್​ಸ್ಟಾರ್​ ಭೇಟಿಯಾದ ಕರ್ನಾಟಕದ ಯುವ ಸಂಸದರು: ಕಾರಣ..?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಸೊರಗಿ ಹೋಗಿದ್ದ ಕೇಸರಿಗೆ 'ಪವನ' ಶಕ್ತಿ ತುಂಬಲು ಕನ್ನಡಿಗರು ಮುಂದಾಗಿದ್ದಾರೆ. ಜನಸೇನಾ- ಬಿಜೆಪಿ ಮೈತ್ರಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

Video Top Stories