Asianet Suvarna News Asianet Suvarna News

ರೈಲ್ವೇ ಖಾಸಗಿಕರಣ ವಿರುದ್ಧ ಪೋಸ್ಟ್‌ ಕಾರ್ಡ್‌ ಅಭಿಯಾನ

ರೈಲ್ವೇ ಖಾಸಗೀಕರಣ ವಿರೋಧಿಸಿ ಪೋಸ್ಟ್‌ ಕಾರ್ಡ್‌ ಅಭಿಯಾನ ಆರಂಭಿಸಿದೆ. ಮೈಸೂರು ನಗರ ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. 
 

ಮೈಸೂರು (ಜು. 25): ರೈಲ್ವೇ ಖಾಸಗೀಕರಣ ವಿರೋಧಿಸಿ ಪೋಸ್ಟ್‌ ಕಾರ್ಡ್‌ ಅಭಿಯಾನ ಆರಂಭಿಸಿದೆ. ಮೈಸೂರು ನಗರ ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. 

ಚಳುವಳಿಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್‌ ಮೂರ್ತಿ, ಮಾಜಿ ಮೇಯರ್ ಅಯೂಬ್ ಖಾನ್, ಅಸೋಕ್ ಮುಂತಾದವರು ಭಾಗಿಯಾಗಿದ್ದಾರೆ. 

 

Video Top Stories