
ಬೆಸ್ಕಾಂ ಸಹಾಯವಾಣಿ ಕಚೇರಿಗೆ ಇಂಧನ ಸಚಿವರ ದಿಢೀರ್ ಭೇಟಿ
ಆನಂದ್ ರಾವ್ ವೃತ್ತದಲ್ಲಿರುವ ಬೆಸ್ಕಾಂ ಕಛೇರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿದರು. ಸಹಾಯವಾಣಿಗೆ ಬರುವ ಕರೆಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಪರಿಶೀಲಿಸಿದರು.
ಬೆಂಗಳೂರು (ಅ. 14): ಆನಂದ್ ರಾವ್ ವೃತ್ತದಲ್ಲಿರುವ ಬೆಸ್ಕಾಂ ಕಛೇರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿದರು. ಸಹಾಯವಾಣಿಗೆ ಬರುವ ಕರೆಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಪರಿಶೀಲಿಸಿದರು. ಸಿಬ್ಬಂದಿಗಳು ಯಾವ ರೀತಿ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಪರಿಶೀಲಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜೀನಾಮೆ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ, ಸಿಎಂ ಬೊಮ್ಮಾಯಿಗೆ ಟೆನ್ಷನ್..!