RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

Add Asianetnews Kannada as a Preferred SourcegooglePreferred

'ಎಚ್‌ಡಿಕೆ ಮಾಜಿ ಸಿಎಂ ಆಗಿ ಯಾಕ್ಹೀಗೆ ಮಾತನಾಡುತ್ತಿದ್ದಾರೆ ಅರ್ಥ ಆಗುತ್ತಿಲ್ಲ. ಆರ್‌ಎಸ್‌ಎಸ್ ದೇಶಭಕ್ತಿ ಸಂಸ್ಥೆ. ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್ ಇಲ್ಲದಿದ್ರೆ ಭಾರತ ಪಾಕಿಸ್ತಾನ ಆಗ್ತಿತ್ತು' ಎಂದಿದ್ದಾರೆ. 

Related Video