Asianet Suvarna News Asianet Suvarna News

ಜಿಎಂ ವಿದ್ಯಾನಿಕೇತನ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಕಾಶ್‌ಚಂದ್ರ ಶೆಟ್ಟಿಗೆ ಉಜ್ವಲ ಉದ್ಯಮಿ ಪ್ರಶಸ್ತಿ

ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ನೀಡಲಾಗುವ ಉಜ್ವಲ ಉದ್ಯಮಿ ಪ್ರಶಸ್ತಿ ಕರಾವಳಿ ಆವೃತ್ತಿ ನೀಡಲಾಗುತ್ತಿದ್ದು, ಮಾಧ್ಯಮ ಲೋಕದ ಇತಿಹಾಸದಲ್ಲೇ  ಈ ತರಹ ವಿನೂತನ ಪ್ರಯತ್ನ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ದಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. 

First Published Mar 11, 2023, 12:06 PM IST | Last Updated Mar 11, 2023, 12:06 PM IST

ಬೆಂಗಳೂರು (ಮಾ.11): ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ನೀಡಲಾಗುವ ಉಜ್ವಲ ಉದ್ಯಮಿ ಪ್ರಶಸ್ತಿ ಕರಾವಳಿ ಆವೃತ್ತಿ ನೀಡಲಾಗುತ್ತಿದ್ದು, ಮಾಧ್ಯಮ ಲೋಕದ ಇತಿಹಾಸದಲ್ಲೇ  ಈ ತರಹ ವಿನೂತನ ಪ್ರಯತ್ನ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ದಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಹೀಗಾಗಿ ಕರಾವಳಿ ಭಾಗದ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿಯ ಪ್ರಶಸ್ತಿಯನ್ನು ಜಿಎಂ ವಿದ್ಯಾನಿಕೇತನ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಕಾಶ್‌ ಚಂದ್ರ ಶೆಟ್ಟಿಗೆ ನೀಡಲಾಗಿದೆ.