'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ'

'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ. ಗಲಭೆ ನಡೆದಲ್ಲೆಲ್ಲಾ ಜಮೀರ್ ಯಾಕಾಗಿ ಹೋಗುತ್ತಾರೆ'? ಅವರನ್ನು ಕಂಟ್ರೋಲ್ ಮಾಡಲು ಕಾಂಗ್ರೆಸ್‌ನಿಂದ ಸಾಧ್ಯವಾಗುತ್ತಿಲ್ಲ' ಎಂದು ಮೈಸೂರಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ಧಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 20): 'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ. ಗಲಭೆ ನಡೆದಲ್ಲೆಲ್ಲಾ ಜಮೀರ್ ಯಾಕಾಗಿ ಹೋಗುತ್ತಾರೆ'? ಅವರನ್ನು ಕಂಟ್ರೋಲ್ ಮಾಡಲು ಕಾಂಗ್ರೆಸ್‌ನಿಂದ ಸಾಧ್ಯವಾಗುತ್ತಿಲ್ಲ' ಎಂದು ಮೈಸೂರಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ಧಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಕೇರಳ ಮಾದರಿಯ ರಾಜಕೀಯ ಹತ್ಯೆ, ಧರ್ಮಾಧಾರಿತ ಹತ್ಯೆಗಳು ಎಸ್‌ಡಿಪಿಐ, ಪಿಎಫ್‌ಐನಿಂದ ಕರ್ನಾಟಕಕ್ಕೂ ಬಂದಿದೆ. ಕಾಂಗ್ರೆಸ್‌ನವರು ಇಂತವರನ್ನೂ ಪೋಷಣೆ ಮಾಡುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. 

ಬೆಂಗ್ಳೂರು 'ಬೆಂಕಿ'ಗೆ ರಾಜಕೀಯ ದ್ವೇಷ ಕಾರಣವಾಯ್ತಾ?

Related Video