Asianet Suvarna News Asianet Suvarna News

ಪ್ರವೀಣ್ ಹತ್ಯೆ: ಎನ್‌ಐಎ ತನಿಖೆಗೆ ಹಿಂದೂ ಮುಖಂಡರಿಂದ ಆಗ್ರಹ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಆಗ್ರಹ ಕೇಳಿ ಬಂದಿದೆ. 

ಬೆಂಗಳೂರು (ಜು. 27): ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಆಗ್ರಹ ಕೇಳಿ ಬಂದಿದೆ. ಪ್ರವೀಣ್ ಹತ್ಯೆ ಹಿಂದೆ ಪಿಎಫ್‌ಐ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸೂಕ್ತ ತನಿಖೆ ನಡೆದರೆ ಸತ್ಯ ಹೊರ ಬರುತ್ತದೆ' ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. 

Video Top Stories