Belagavi Riot: MES ಪುಂಡಾಟಿಕೆ ಖಂಡಿಸಿ ಕರ್ನಾಟಕ ಬಂದ್? ಕರವೇ ಮಹತ್ವದ ಸಭೆ

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi) ಎಂಇಎಸ್‌ (MES) ನಡೆಸಿದ ಪುಂಡಾಟಿಕೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆಗಳು ಮುಂದುವರೆದಿದ್ದು ಕರ್ನಾಟಕ ಪ್ರಜಾ ವೇದಿಕೆ, ಜಯ ಕರ್ನಾಟಕ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘವು ಪ್ರತಿಭಟನೆ ನಡೆಸಿದವು.

Add Asianetnews Kannada as a Preferred SourcegooglePreferred

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

Related Video