Asianet Suvarna News Asianet Suvarna News

ಬೆಟ್ಟದಿಂದ ಅರಮನೆಯತ್ತ ಹೊರಟ ನಾಡ ದೇವತೆ ಚಾಮುಂಡೇಶ್ವರಿ ಮೆರವಣಿಗೆ

ಅರಮನೆ ನಗರಿ ಮೈಸೂರಿನಲ್ಲಿ ದಸರಾ ವೈಭವ ಕಳೆಗಟ್ಟಿದೆ. ಚಾಮುಂಡಿ ಬೆಟ್ಟದಿಂದ ನಾಡದೇವತೆ ಚಾಮುಂಡಿ ತಾಯಿಯನ್ನು ಮೆರವಣಿಗೆ ಮೂಲಕ ಅರಮನೆಯತ್ತ ಕರೆತರಲಾಗುತ್ತಿದೆ. ದಾರಿಯುದ್ಧಕ್ಕೂ ತಾಯಿ ಚಾಮುಂಡೇಶ್ವರಿಗೆ ಅದ್ಧೂರಿ ಸ್ವಾಗತ ಕೋರಲಾಗುತ್ತಿದೆ. 

ಬೆಂಗಳೂರು (ಅ. 15): ಅರಮನೆ ನಗರಿ ಮೈಸೂರಿನಲ್ಲಿ ದಸರಾ ವೈಭವ ಕಳೆಗಟ್ಟಿದೆ. ಚಾಮುಂಡಿ ಬೆಟ್ಟದಿಂದ ನಾಡದೇವತೆ ಚಾಮುಂಡಿ ತಾಯಿಯನ್ನು ಮೆರವಣಿಗೆ ಮೂಲಕ ಅರಮನೆಯತ್ತ ಕರೆತರಲಾಗುತ್ತಿದೆ. ದಾರಿಯುದ್ಧಕ್ಕೂ ತಾಯಿ ಚಾಮುಂಡೇಶ್ವರಿಗೆ ಅದ್ಧೂರಿ ಸ್ವಾಗತ ಕೋರಲಾಗುತ್ತಿದೆ. ಇನ್ನೊಂದೆಡೆ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.  

ಇಂದು ವಿಜಯ ದಶಮಿ: ಏನಿದರ ಮಹತ್ವ..? ಇದರ ಹಿನ್ನಲೆ ಹೀಗಿದೆ

Video Top Stories