
ಸಿದ್ದರಾಮಯ್ಯ ಆಪ್ತ ಮಲ್ಲೇಶ್ ವಿರುದ್ಧ ಬ್ರಾಹ್ಮಣರು ಕೆಂಡ, ಪ್ರತಿಭಟನೆಗೆ ಕರೆ
ಮಲ್ಲೇಶ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಲ್ಲೇಶ್ ಹೇಳಿಕೆ ನೀಡಿದ್ದು, ವಿವಾದವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಬಂಧನಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ. ಮಲ್ಲೇಶ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ