Asianet Suvarna News Asianet Suvarna News

ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ಆಗ್ರಹ, ವಿದ್ಯಾರ್ಥಿಗಳ ಪ್ರತಿಭಟನೆ

ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಇಲ್ಲಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. 

ಮೈಸೂರು (ಸೆ. 25): ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಇಲ್ಲಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. 

ಸುವರ್ಣ ನ್ಯೂಸ್ - ಕನ್ನಡ ಪ್ರಭ ಸಹಯೋಗದಲ್ಲಿ ಆಯೋಜನೆ: ಕೋವಿಡ್ ಫ್ರೀ ಕ್ಯಾಂಪಸ್‌ಗೆ ಮೆಚ್ಚುಗೆ

ಕೋರ್ಟ್ ಆದೇಶದ ಬಳಿಕವೂ ವಿಳಂಬ ಸರಿಯಲ್ಲ. ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗೆ ಸ್ಮಾರಕ ಸಹಕಾರಿಯಾಗಲಿದೆ. ಹಾಗಾಗಿ ಶೀಘ್ರದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುವಂತೆ ಎಬಿವಿಪಿ, ವಿವೇಕ ಯುವ ಬಳಗ ಆಗ್ರಹಿಸಿದೆ. 

Video Top Stories