Asianet Suvarna News Asianet Suvarna News

ಕುಮಾರಸ್ವಾಮಿ ಕಾರು ಬೆನ್ನತ್ತಿದ ಪಿಎಸ್‌ಐ ವಂಚಿತ ಅಭ್ಯರ್ಥಿಗಳು

ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.

First Published Jun 4, 2022, 7:50 PM IST | Last Updated Jun 4, 2022, 7:50 PM IST

ಧಾರವಾಡ, (ಜೂನ್.04): ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.

ಹೌದು. ಪಿಎಸ್‍ಐ ಮರು ಪರೀಕ್ಷೆಗೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಅಲ್ಲಿಗೆ ಭೇಟಿ ನಿಡಿದ್ದಾರೆ. ಪರೀಕ್ಷೆಗೆ ಕುಳಿತ ಅಭ್ಯರ್ಥಿಗಳಿಗೆ ಅನ್ಯಾಯ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಮಾತು ವಾಪಸ್ ಪಡೆಯಬೇಕು ಎಂದು ಪಿಎಸ್ ಐ ಅಭ್ಯರ್ಥಿಗಳು ಪಟ್ಟು ಹಿಡಿದರು.

Video Top Stories