ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು
ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ.
ಬೆಂಗಳೂರು (ಜ. 20): ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ.
ತಲ್ವಾರ್ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!
ವಿಜಿ ಬರ್ತಡೇ ಸೆಲಬ್ರೇಶನ್ನಿಂದ ಕಾಲೋನಿ ಜನರಿಗೆ ಕಿರಿಕಿರಿಯಾಗಿದೆ. ಮಧ್ಯರಾತ್ರಿ 1 ಗಂಟೆಯವರೆಗೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿದ್ದೀರಾ'? ಎಂದು ಪ್ರಶ್ನಿಸಿದ್ದಾರೆ. ತಡರಾತ್ರಿಯವರೆಗೆ ಬರ್ತಡೇ ಸೆಲಬ್ರೇಶನ್ಗೆ ದುನಿಯಾ ವಿಜಿ ಅನುಮತಿ ಪಡೆದಿದ್ದರಾ? ಇಲ್ಲಿದೆ ಹೆಚ್ಚಿನ ಮಾಹಿತಿ..!