Asianet Suvarna News Asianet Suvarna News

ಸೋಂಕಿತ ರಾಜ್ಯಗಳಿಂದ ಬರುವವರಿಗೆ ಕಟ್ಟುನಿಟ್ಟಿನ ರೂಲ್ಸ್, ಉದ್ಯಮಿಗಳಿಗೆ ಕ್ವಾರಂಟೈನ್!

ಹೆಚ್ಚು ಸೋಂಕಿತರು ಇರುವ ರಾಜ್ಯಗಳಿಂದ ಆಗಮಿಸುವರಿಂದ ಕರ್ನಾಟಕದಲ್ಲಿ ಸೋಂಕು ಹರಡುತ್ತಿದೆ. ಹೀಗಾಗಿ ಈ ರಾಜ್ಯಗಳಿಂದ ಬರುವವರಿಗೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಉದ್ಯಮಿಗಳಿಗೆ ಕ್ವಾರಂಟೈನ್ ಸೇರಿದಂತೆ ಹಲವು ಕ್ರಮಗಳನ್ನು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಬೆಂಗಳೂರು(ಮೇ.31):  ಹೆಚ್ಚು ಸೋಂಕಿತರು ಇರುವ ರಾಜ್ಯಗಳಿಂದ ಆಗಮಿಸುವರಿಂದ ಕರ್ನಾಟಕದಲ್ಲಿ ಸೋಂಕು ಹರಡುತ್ತಿದೆ. ಹೀಗಾಗಿ ಈ ರಾಜ್ಯಗಳಿಂದ ಬರುವವರಿಗೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಉದ್ಯಮಿಗಳಿಗೆ ಕ್ವಾರಂಟೈನ್ ಸೇರಿದಂತೆ ಹಲವು ಕ್ರಮಗಳನ್ನು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೈಗೊಳ್ಳಲಾಗಿದೆ.