
ಅಕ್ರಮ ಗಣಿಗಾರಿಕೆಯಲ್ಲಿ ಕೈವಾಡ ಆರೋಪ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರಪ್ಪ
ಹುಣಸೋಡಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪನವರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಶಿವಮೊಗ್ಗ, (ಜ.22): ಹುಣಸೋಡಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಶಿವಮೊಗ್ಗ ಕಲ್ಲು ಕ್ವಾರಿ ಮಾಫಿಯಾ ಹಿಂದಿದ್ದವರ ಹೆಸರನ್ನು ಸಿಎಂ ಎದುರು ಬಾಯ್ಬಿಡುವೆ'
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪನವರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.